ಮಂಗಳೂರು: ರಾಮಸೇನಾ ದ.ಕ ಜಿಲ್ಲೆಯ ಕಟೀಲು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ಅತ್ತಾವರ್ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಮಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಓದೂರು, ಮುಖಂಡರಾದ ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಹಾಗೂ ರಾಮ ಸೇನಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಮಸೇನೆ ಕಟೀಲು ಘಟಕದ ಆಯ್ಕೆಯಾದ ಪದಾಧಿಕಾರಿಗಳು:
ಅಧ್ಯಕ್ಷರು: ದೀಪಕ್ ಕಟೀಲು
ಉಪಾಧ್ಯಕ್ಷರು: ರಮಾನಂದ ಕಟೀಲು
ಕಾರ್ಯದರ್ಶಿ -ಪ್ರಥಮ್ ಕಾಪಿಕಾಡ್
ಉಪಕಾರ್ಯದರ್ಶಿ : ಮಧುಸೂದನ್ ಕಟೀಲು
ಸಂಘಟನೆ ಕಾರ್ಯದರ್ಶಿ : ಕೃತಿಕ್ ಕಟೀಲ್
ಸಲಹೆಗಾರರು :ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಆಯ್ಕೆಯಾದರು.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…