ಮಂಗಳೂರು: ರಾಮಸೇನಾ ದ.ಕ ಜಿಲ್ಲೆಯ ಕಟೀಲು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ಅತ್ತಾವರ್ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಮಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಓದೂರು, ಮುಖಂಡರಾದ ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಹಾಗೂ ರಾಮ ಸೇನಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಮಸೇನೆ ಕಟೀಲು ಘಟಕದ ಆಯ್ಕೆಯಾದ ಪದಾಧಿಕಾರಿಗಳು:
ಅಧ್ಯಕ್ಷರು: ದೀಪಕ್ ಕಟೀಲು
ಉಪಾಧ್ಯಕ್ಷರು: ರಮಾನಂದ ಕಟೀಲು
ಕಾರ್ಯದರ್ಶಿ -ಪ್ರಥಮ್ ಕಾಪಿಕಾಡ್
ಉಪಕಾರ್ಯದರ್ಶಿ : ಮಧುಸೂದನ್ ಕಟೀಲು
ಸಂಘಟನೆ ಕಾರ್ಯದರ್ಶಿ : ಕೃತಿಕ್ ಕಟೀಲ್
ಸಲಹೆಗಾರರು :ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಆಯ್ಕೆಯಾದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…