ಮಂಗಳೂರು: ರಾಮಸೇನಾ ದ.ಕ ಜಿಲ್ಲೆಯ ಕಟೀಲು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಪ್ರಸಾದ್ ಅತ್ತಾವರ್ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಮಸೇನಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಶೆಟ್ಟಿ ಓದೂರು, ಮುಖಂಡರಾದ ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಹಾಗೂ ರಾಮ ಸೇನಾ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಮಸೇನೆ ಕಟೀಲು ಘಟಕದ ಆಯ್ಕೆಯಾದ ಪದಾಧಿಕಾರಿಗಳು:
ಅಧ್ಯಕ್ಷರು: ದೀಪಕ್ ಕಟೀಲು
ಉಪಾಧ್ಯಕ್ಷರು: ರಮಾನಂದ ಕಟೀಲು
ಕಾರ್ಯದರ್ಶಿ -ಪ್ರಥಮ್ ಕಾಪಿಕಾಡ್
ಉಪಕಾರ್ಯದರ್ಶಿ : ಮಧುಸೂದನ್ ಕಟೀಲು
ಸಂಘಟನೆ ಕಾರ್ಯದರ್ಶಿ : ಕೃತಿಕ್ ಕಟೀಲ್
ಸಲಹೆಗಾರರು :ಕಿರಣ್ ಶೆಟ್ಟಿ ಕಟೀಲ್, ಸೂರಜ್ ಕಟೀಲ್ ಆಯ್ಕೆಯಾದರು.
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…