ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯ 14ರ ವಯೋಮಾನದ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕು. ಸಂಹಿತಾ ಶರ್ಮ ಬಿ.ಎಸ್ ಇವರು ಸ್ಟೇಟ್ ಚಾಂಪಿಯನ್ ಆಗಿ ರಾಷ್ಟ್ರಮಟ್ಟ ಎಸ್. ಜಿ.ಎಫ್.ಐ ಕ್ರೀಡಾಕೂಟಕ್ಕೆಆಯ್ಕೆಯಾಗಿದ್ದಾರೆ.
ಇವರು ಟೀಮ್ ಕ್ಯಾಪ್ಟನ್ ಆಗಿ ರಾಷ್ಟ್ರಮಟ್ಟದಲ್ಲಿ ಇವರ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ರಾಜೇಶ್ ಕೃಷ್ಣಪ್ರಸಾದ್ ಮತ್ತು ಸೀಮಾ ಶರ್ಮ ದಂಪತಿಗಳ ಪುತ್ರಿ.
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…