ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯ 14ರ ವಯೋಮಾನದ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಕು. ಸಂಹಿತಾ ಶರ್ಮ ಬಿ.ಎಸ್ ಇವರು ಸ್ಟೇಟ್ ಚಾಂಪಿಯನ್ ಆಗಿ ರಾಷ್ಟ್ರಮಟ್ಟ ಎಸ್. ಜಿ.ಎಫ್.ಐ ಕ್ರೀಡಾಕೂಟಕ್ಕೆಆಯ್ಕೆಯಾಗಿದ್ದಾರೆ.
ಇವರು ಟೀಮ್ ಕ್ಯಾಪ್ಟನ್ ಆಗಿ ರಾಷ್ಟ್ರಮಟ್ಟದಲ್ಲಿ ಇವರ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ರಾಜೇಶ್ ಕೃಷ್ಣಪ್ರಸಾದ್ ಮತ್ತು ಸೀಮಾ ಶರ್ಮ ದಂಪತಿಗಳ ಪುತ್ರಿ.
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…