ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ತಿದ್ದುಪಡಿ ಮಸೂದೆಯ ವಿರುದ್ಧ ಸುಳ್ಯದಲ್ಲಿ ಎಸ್ಡಿಪಿಐಯಿಂದ ಪ್ರತಿಭಟನೆ

December 17, 2019
7:23 PM

ಸುಳ್ಯ: ಕೇಂದ್ರ ಸರಕಾರ ಜಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಡಿಸೆಂಬರ್ 16ರಂದು ಸಂಜೆ ಸುಳ್ಯದ ಗಾಂಧಿನಗರದಲ್ಲಿ ಎಸ್ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

Advertisement
Advertisement

ಪ್ರತಿಭಟನೆಯ ಅಧ್ಯಕ್ಷತೆಯನ್ನು ಸುಳ್ಯ ಎಸ್ಡಿಪಿಐ ನಗರ ಸಮಿತಿಯ ಅಧ್ಯಕ್ಷ ರಶೀದ್ ಗೂನಡ್ಕ ವಹಿಸಿದ್ದರು. ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕಲಾಂ ಸುಳ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಸ್ಡಿಪಿಐ ದ. ಕ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ದಿಕ್ಸೂಚಿ ಭಾಷಣ ಮಾಡಿದರು.

ಪ್ರತಿಭಟನೆಯಲ್ಲಿ ಎಸ್‌ ಡಿಪಿಐ ಸುಳ್ಯ ವಿಧಾನಸಭಾ ಕಾರ್ಯದರ್ಶಿ ಮುಸ್ತಫ್ ಎಂ.ಕೆ,ಪಿಎಫ್ ಐ ಸುಳ್ಯ ವಲಯ ಅದ್ಯಕ್ಷ ರಾದ ರಝಾಕ್ ಪೈಚಾರ್, ಕಾರ್ಯದರ್ಶಿ ಶಿಯಾಬುದ್ದೀನ್ ಸುಳ್ಯ, ಮುಂತಾದವರು ಉಪಸ್ಥಿತರಿದ್ದರು.

Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ
ನಿರಂತರ ಮಳೆಯಿಂದಾಗಿ ತರಕಾರಿಗಳ ಬೆಲೆ ನಗರದಲ್ಲಿ ಏನಾಗಿದೆ..?
June 27, 2025
3:51 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |
June 27, 2025
2:16 PM
by: ಸಾಯಿಶೇಖರ್ ಕರಿಕಳ
ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ
June 27, 2025
9:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group