ಸುಳ್ಯ: ಕೇಂದ್ರ ಸರಕಾರ ಜಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಡಿಸೆಂಬರ್ 16ರಂದು ಸಂಜೆ ಸುಳ್ಯದ ಗಾಂಧಿನಗರದಲ್ಲಿ ಎಸ್ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ಅಧ್ಯಕ್ಷತೆಯನ್ನು ಸುಳ್ಯ ಎಸ್ಡಿಪಿಐ ನಗರ ಸಮಿತಿಯ ಅಧ್ಯಕ್ಷ ರಶೀದ್ ಗೂನಡ್ಕ ವಹಿಸಿದ್ದರು. ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕಲಾಂ ಸುಳ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಸ್ಡಿಪಿಐ ದ. ಕ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ದಿಕ್ಸೂಚಿ ಭಾಷಣ ಮಾಡಿದರು.
ಪ್ರತಿಭಟನೆಯಲ್ಲಿ ಎಸ್ ಡಿಪಿಐ ಸುಳ್ಯ ವಿಧಾನಸಭಾ ಕಾರ್ಯದರ್ಶಿ ಮುಸ್ತಫ್ ಎಂ.ಕೆ,ಪಿಎಫ್ ಐ ಸುಳ್ಯ ವಲಯ ಅದ್ಯಕ್ಷ ರಾದ ರಝಾಕ್ ಪೈಚಾರ್, ಕಾರ್ಯದರ್ಶಿ ಶಿಯಾಬುದ್ದೀನ್ ಸುಳ್ಯ, ಮುಂತಾದವರು ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?