ಸುಳ್ಯ: ಕೇಂದ್ರ ಸರಕಾರ ಜಾರಿಗೆ ತರಲು ಮುಂದಾಗಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಡಿಸೆಂಬರ್ 16ರಂದು ಸಂಜೆ ಸುಳ್ಯದ ಗಾಂಧಿನಗರದಲ್ಲಿ ಎಸ್ಡಿಪಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯ ಅಧ್ಯಕ್ಷತೆಯನ್ನು ಸುಳ್ಯ ಎಸ್ಡಿಪಿಐ ನಗರ ಸಮಿತಿಯ ಅಧ್ಯಕ್ಷ ರಶೀದ್ ಗೂನಡ್ಕ ವಹಿಸಿದ್ದರು. ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಕಲಾಂ ಸುಳ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಸ್ಡಿಪಿಐ ದ. ಕ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ದಿಕ್ಸೂಚಿ ಭಾಷಣ ಮಾಡಿದರು.
ಪ್ರತಿಭಟನೆಯಲ್ಲಿ ಎಸ್ ಡಿಪಿಐ ಸುಳ್ಯ ವಿಧಾನಸಭಾ ಕಾರ್ಯದರ್ಶಿ ಮುಸ್ತಫ್ ಎಂ.ಕೆ,ಪಿಎಫ್ ಐ ಸುಳ್ಯ ವಲಯ ಅದ್ಯಕ್ಷ ರಾದ ರಝಾಕ್ ಪೈಚಾರ್, ಕಾರ್ಯದರ್ಶಿ ಶಿಯಾಬುದ್ದೀನ್ ಸುಳ್ಯ, ಮುಂತಾದವರು ಉಪಸ್ಥಿತರಿದ್ದರು.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…