ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅರಂತೋಡು ಸಹಯೋಗದೊಂದಿಗೆ ರಾಷ್ಟ್ರೀಯ ಮಹಿಳಾ ದಿನ ಅರಂತೋಡು ಅಂಗನವಾಡಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅನ್ವಾ ರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಅರಂತೋಡು ಅಂಗನವಾಡಿಗೆ ಚಯರ್ ನ್ನು ಹಸ್ತಾಂತರಿಸಲಾಯಿತು.
ಸಮಾರಂಭ ದಲ್ಲಿ ಅಂಗನವಾಡಿ ಮೆಲ್ವಿಚಾರಕಿ ದೀಪಿಕಾರವರು ಸಭೆಯಲ್ಲಿ ಮಾತನಾಡಿದರು. ತೊಡಿಕಾನ ಅಂಚೆ ಪಾಲಕ ದೇವಪ್ಪ ಹೈದಂಗೂರು, ಅರಂತೋಡು ಅಂಗನವಾಡಿ ಶಿಕ್ಷಕಿ ಹೊನ್ನಮ್ಮ, ಸಂಸ್ಥೆಯ ಕಾರ್ಯದರ್ಶಿ ಫಸೀಲು, ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್, ಕಾರ್ಯದರ್ಶಿ ಅಶ್ರಫ್ ಗುಂಡಿ, ಅನ್ವರ್ ಕೆ.ಎಮ್ , ಸಂಸ್ಥೆಯ ಸದಸ್ಯ ಜವಾದ್ ಪಾರೆಕ್ಕಲ್ , ತಾಜುದ್ದೀನ್ ಅರಂತೋಡು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮೆಲ್ವಿಚಾರಕಿ ದೀಪಿಕಾ ಪ್ರತಿಜ್ಞೆಯನ್ನು ಭೋದಿಸಿದರು. ಅರಂತೋಡು ಅಂಗನವಾಡಿ ಶಿಕ್ಷಕಿ ಹೊನ್ನಮ್ಮ ಸ್ವಾಗತಿಸಿ ,ವಂದಿಸಿದರು.
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…