ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅರಂತೋಡು ಸಹಯೋಗದೊಂದಿಗೆ ರಾಷ್ಟ್ರೀಯ ಮಹಿಳಾ ದಿನ ಅರಂತೋಡು ಅಂಗನವಾಡಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅನ್ವಾ ರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಅರಂತೋಡು ಅಂಗನವಾಡಿಗೆ ಚಯರ್ ನ್ನು ಹಸ್ತಾಂತರಿಸಲಾಯಿತು.
ಸಮಾರಂಭ ದಲ್ಲಿ ಅಂಗನವಾಡಿ ಮೆಲ್ವಿಚಾರಕಿ ದೀಪಿಕಾರವರು ಸಭೆಯಲ್ಲಿ ಮಾತನಾಡಿದರು. ತೊಡಿಕಾನ ಅಂಚೆ ಪಾಲಕ ದೇವಪ್ಪ ಹೈದಂಗೂರು, ಅರಂತೋಡು ಅಂಗನವಾಡಿ ಶಿಕ್ಷಕಿ ಹೊನ್ನಮ್ಮ, ಸಂಸ್ಥೆಯ ಕಾರ್ಯದರ್ಶಿ ಫಸೀಲು, ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್, ಕಾರ್ಯದರ್ಶಿ ಅಶ್ರಫ್ ಗುಂಡಿ, ಅನ್ವರ್ ಕೆ.ಎಮ್ , ಸಂಸ್ಥೆಯ ಸದಸ್ಯ ಜವಾದ್ ಪಾರೆಕ್ಕಲ್ , ತಾಜುದ್ದೀನ್ ಅರಂತೋಡು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮೆಲ್ವಿಚಾರಕಿ ದೀಪಿಕಾ ಪ್ರತಿಜ್ಞೆಯನ್ನು ಭೋದಿಸಿದರು. ಅರಂತೋಡು ಅಂಗನವಾಡಿ ಶಿಕ್ಷಕಿ ಹೊನ್ನಮ್ಮ ಸ್ವಾಗತಿಸಿ ,ವಂದಿಸಿದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…