ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತ್ ಅರಂತೋಡು ಸಹಯೋಗದೊಂದಿಗೆ ರಾಷ್ಟ್ರೀಯ ಮಹಿಳಾ ದಿನ ಅರಂತೋಡು ಅಂಗನವಾಡಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅನ್ವಾ ರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ವತಿಯಿಂದ ಅರಂತೋಡು ಅಂಗನವಾಡಿಗೆ ಚಯರ್ ನ್ನು ಹಸ್ತಾಂತರಿಸಲಾಯಿತು.
ಸಮಾರಂಭ ದಲ್ಲಿ ಅಂಗನವಾಡಿ ಮೆಲ್ವಿಚಾರಕಿ ದೀಪಿಕಾರವರು ಸಭೆಯಲ್ಲಿ ಮಾತನಾಡಿದರು. ತೊಡಿಕಾನ ಅಂಚೆ ಪಾಲಕ ದೇವಪ್ಪ ಹೈದಂಗೂರು, ಅರಂತೋಡು ಅಂಗನವಾಡಿ ಶಿಕ್ಷಕಿ ಹೊನ್ನಮ್ಮ, ಸಂಸ್ಥೆಯ ಕಾರ್ಯದರ್ಶಿ ಫಸೀಲು, ಜಮಾ ಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಠೇಲ್, ಕಾರ್ಯದರ್ಶಿ ಅಶ್ರಫ್ ಗುಂಡಿ, ಅನ್ವರ್ ಕೆ.ಎಮ್ , ಸಂಸ್ಥೆಯ ಸದಸ್ಯ ಜವಾದ್ ಪಾರೆಕ್ಕಲ್ , ತಾಜುದ್ದೀನ್ ಅರಂತೋಡು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಮೆಲ್ವಿಚಾರಕಿ ದೀಪಿಕಾ ಪ್ರತಿಜ್ಞೆಯನ್ನು ಭೋದಿಸಿದರು. ಅರಂತೋಡು ಅಂಗನವಾಡಿ ಶಿಕ್ಷಕಿ ಹೊನ್ನಮ್ಮ ಸ್ವಾಗತಿಸಿ ,ವಂದಿಸಿದರು.
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…