ಸುಳ್ಯ:ಇಂಡಿಯನ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಕರ್ನಾಟಕ ಮೂಲದವರಾದ ಶ್ರೀನಿವಾಸ್ ಅವರನ್ನು ಕೆ. ಪಿ. ಸಿ. ಸಿ ಯ ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ ತೆಕ್ಕಿಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ದೆಹಲಿಯ ರೈಸಿನ ರಸ್ತೆ ಯಲ್ಲಿರುವ ಯೂತ್ ಕಾಂಗ್ರೆಸ್ ನ ಕೇಂದ್ರ ಕಚೇರಿಗೆ ಬೇಟಿ ನೀಡಿ ಅಭಿನಂದಿಸಲಾಯಿತು.ಇದೇ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಗೆ ಬೇಟಿ ನೀಡಲು ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಜೆಬಿ ಮೆಹತರ್ ಉಪಸ್ಥಿತರಿದ್ದರು.
ಬ್ರೇಡ್ ಪಿಜ್ಜಾಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಬ್ರೇಡ್ ಪೀಸ್…
ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…
ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…