ಸುದ್ದಿಗಳು

ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷರಿಗೆ ಅಭಿನಂದನೆ

Share

ಸುಳ್ಯ:ಇಂಡಿಯನ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಕರ್ನಾಟಕ ಮೂಲದವರಾದ ಶ್ರೀನಿವಾಸ್ ಅವರನ್ನು ಕೆ. ಪಿ. ಸಿ. ಸಿ ಯ ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ ತೆಕ್ಕಿಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ದೆಹಲಿಯ ರೈಸಿನ ರಸ್ತೆ ಯಲ್ಲಿರುವ ಯೂತ್ ಕಾಂಗ್ರೆಸ್ ನ ಕೇಂದ್ರ ಕಚೇರಿಗೆ ಬೇಟಿ ನೀಡಿ ಅಭಿನಂದಿಸಲಾಯಿತು.ಇದೇ ಸಂದರ್ಭ  ದಕ್ಷಿಣ ಕನ್ನಡ ಜಿಲ್ಲೆಗೆ ಬೇಟಿ ನೀಡಲು ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ  ಜೆಬಿ ಮೆಹತರ್ ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

3 hours ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

3 hours ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

3 hours ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

3 hours ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

4 hours ago

ರೈತರಿಗೆ ಕೃಷಿ ಚಟುವಟಿಕೆ ಜೊತೆಗೆ ಜಾನುವಾರು ಸಾಕಾಣಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ

ಕೃಷಿ, ತೋಟಗಾರಿಕೆ, ರೇಷ್ಮೆ ಚಟುವಟಿಕೆಗಳಲ್ಲಿ ಜಿಲ್ಲೆಯ ಸಾಕಷ್ಟು ರೈತರು ತೊಡಗಿಸಿಕೊಂಡಿದ್ದು ಅಂತಹ ರೈತರಿಗೆ…

4 hours ago