ಸುಳ್ಯ:ಇಂಡಿಯನ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಕರ್ನಾಟಕ ಮೂಲದವರಾದ ಶ್ರೀನಿವಾಸ್ ಅವರನ್ನು ಕೆ. ಪಿ. ಸಿ. ಸಿ ಯ ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ ತೆಕ್ಕಿಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ದೆಹಲಿಯ ರೈಸಿನ ರಸ್ತೆ ಯಲ್ಲಿರುವ ಯೂತ್ ಕಾಂಗ್ರೆಸ್ ನ ಕೇಂದ್ರ ಕಚೇರಿಗೆ ಬೇಟಿ ನೀಡಿ ಅಭಿನಂದಿಸಲಾಯಿತು.ಇದೇ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಗೆ ಬೇಟಿ ನೀಡಲು ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಜೆಬಿ ಮೆಹತರ್ ಉಪಸ್ಥಿತರಿದ್ದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…