ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನಾಯಕರು ಅರಂತೋಡು ಕಾಂಗ್ರೆಸ್ ಮುಖಂಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ರವರ ತೆಕ್ಕಿಲ್ ಮನೆಗೆ ಭೇಟಿ ನೀಡಿದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗ ಮತ್ತು ಗುಲ್ಬರ್ಗಾ ವಿಭಾಗ ಉಸ್ತುವಾರಿ ಅಡ್ವಕೇಟ್ ವಿದ್ಯಾ ಬಾಲಕೃಷ್ಣ , ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪೇರಾಜ್ ಗೌಡ, ಎನ್.ಎಸ್.ಯು.ಐ. ಕೋಡಿನೆಟರ್ ಅಡ್ವಕೇಟ್ ಸಿ.ವಿ.ಅದಿಲ್ ತೆಕ್ಕಿಲ್,ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ. ಹನೀಫ್ ,ಕನಕಪುರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ , ಸುಳ್ಯ ವಿಧಾನ ಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರೀಫ್ ,ಆರ್.ಕೆ.ಮಹಮ್ಮದ್ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ,ಎಸ್.ಎ.ಹಾರೀಸ್,ಟಿ.ಎಮ್.ಶಾಝ್ ತೆಕ್ಕಿಲ್, ಅರಂತೋಡು ವಲಯ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು .
ಅತಿಥಿಗಳನ್ನು ಪೇಟ ಹಾರ ಶಾಲು ಹೊದಿಸಿ ಟಿ.ಎಮ್ .ಶಹೀದ್ ಸನ್ಮಾನಿಸಿದರು .
ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…
ಜೂನ್ 12 ರಿಂದ 15 ರವರೆಗೆ ಕರ್ನಾಟಕದಲ್ಲಿ ಮತ್ತು ಜೂನ್ 13 ರಿಂದ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…
ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್ಗಿಂತ ಹೆಚ್ಚಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490