ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನಾಯಕರು ಅರಂತೋಡು ಕಾಂಗ್ರೆಸ್ ಮುಖಂಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ರವರ ತೆಕ್ಕಿಲ್ ಮನೆಗೆ ಭೇಟಿ ನೀಡಿದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗ ಮತ್ತು ಗುಲ್ಬರ್ಗಾ ವಿಭಾಗ ಉಸ್ತುವಾರಿ ಅಡ್ವಕೇಟ್ ವಿದ್ಯಾ ಬಾಲಕೃಷ್ಣ , ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪೇರಾಜ್ ಗೌಡ, ಎನ್.ಎಸ್.ಯು.ಐ. ಕೋಡಿನೆಟರ್ ಅಡ್ವಕೇಟ್ ಸಿ.ವಿ.ಅದಿಲ್ ತೆಕ್ಕಿಲ್,ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ. ಹನೀಫ್ ,ಕನಕಪುರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ , ಸುಳ್ಯ ವಿಧಾನ ಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರೀಫ್ ,ಆರ್.ಕೆ.ಮಹಮ್ಮದ್ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ,ಎಸ್.ಎ.ಹಾರೀಸ್,ಟಿ.ಎಮ್.ಶಾಝ್ ತೆಕ್ಕಿಲ್, ಅರಂತೋಡು ವಲಯ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು .
ಅತಿಥಿಗಳನ್ನು ಪೇಟ ಹಾರ ಶಾಲು ಹೊದಿಸಿ ಟಿ.ಎಮ್ .ಶಹೀದ್ ಸನ್ಮಾನಿಸಿದರು .
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…