ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನಾಯಕರು ಅರಂತೋಡು ಕಾಂಗ್ರೆಸ್ ಮುಖಂಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ರವರ ತೆಕ್ಕಿಲ್ ಮನೆಗೆ ಭೇಟಿ ನೀಡಿದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗ ಮತ್ತು ಗುಲ್ಬರ್ಗಾ ವಿಭಾಗ ಉಸ್ತುವಾರಿ ಅಡ್ವಕೇಟ್ ವಿದ್ಯಾ ಬಾಲಕೃಷ್ಣ , ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪೇರಾಜ್ ಗೌಡ, ಎನ್.ಎಸ್.ಯು.ಐ. ಕೋಡಿನೆಟರ್ ಅಡ್ವಕೇಟ್ ಸಿ.ವಿ.ಅದಿಲ್ ತೆಕ್ಕಿಲ್,ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ. ಹನೀಫ್ ,ಕನಕಪುರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ , ಸುಳ್ಯ ವಿಧಾನ ಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರೀಫ್ ,ಆರ್.ಕೆ.ಮಹಮ್ಮದ್ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ,ಎಸ್.ಎ.ಹಾರೀಸ್,ಟಿ.ಎಮ್.ಶಾಝ್ ತೆಕ್ಕಿಲ್, ಅರಂತೋಡು ವಲಯ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು .
ಅತಿಥಿಗಳನ್ನು ಪೇಟ ಹಾರ ಶಾಲು ಹೊದಿಸಿ ಟಿ.ಎಮ್ .ಶಹೀದ್ ಸನ್ಮಾನಿಸಿದರು .
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…