ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ನಾಯಕರು ಅರಂತೋಡು ಕಾಂಗ್ರೆಸ್ ಮುಖಂಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ರವರ ತೆಕ್ಕಿಲ್ ಮನೆಗೆ ಭೇಟಿ ನೀಡಿದರು.
ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗ ಮತ್ತು ಗುಲ್ಬರ್ಗಾ ವಿಭಾಗ ಉಸ್ತುವಾರಿ ಅಡ್ವಕೇಟ್ ವಿದ್ಯಾ ಬಾಲಕೃಷ್ಣ , ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪೇರಾಜ್ ಗೌಡ, ಎನ್.ಎಸ್.ಯು.ಐ. ಕೋಡಿನೆಟರ್ ಅಡ್ವಕೇಟ್ ಸಿ.ವಿ.ಅದಿಲ್ ತೆಕ್ಕಿಲ್,ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ. ಹನೀಫ್ ,ಕನಕಪುರ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತೀಶ್ , ಸುಳ್ಯ ವಿಧಾನ ಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದೀಕ್ , ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರೀಫ್ ,ಆರ್.ಕೆ.ಮಹಮ್ಮದ್ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಶ್ರಫ್ ಗುಂಡಿ,ಎಸ್.ಎ.ಹಾರೀಸ್,ಟಿ.ಎಮ್.ಶಾಝ್ ತೆಕ್ಕಿಲ್, ಅರಂತೋಡು ವಲಯ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು .
ಅತಿಥಿಗಳನ್ನು ಪೇಟ ಹಾರ ಶಾಲು ಹೊದಿಸಿ ಟಿ.ಎಮ್ .ಶಹೀದ್ ಸನ್ಮಾನಿಸಿದರು .
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…