ಬೆಳ್ಳಾರೆ: ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ನ.26ರಂದು ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಸಹಶಿಕ್ಷಕಿ ಸಹನಾ ಬಿ ಬಿ ಸಂವಿಧಾನದ ಪರಿಚಯ ಮಾಡಿದರು. ಮುಖ್ಯಗುರು ಎಂ ಎಸ್ ಶಿವರಾಮ ಶಾಸ್ತ್ರಿರವರು ಕಾರ್ಯಕ್ರಮವನ್ನು ಸ್ವಾಗತಿಸಿ, ಸಂವಿಧಾನದ ಪೂರ್ವಪೀಠಿಕೆಯನ್ನು ಬೋಧಿಸಿದರು. 320 ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಜರಿದ್ದರು.
ಜಿಲ್ಲಾಯುವ ಸಂಸತ್ತು ಸ್ಪರ್ಧೆ ಮತ್ತು ತಾಲೂಕು ಇಐಅ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಹಶಿಕ್ಷಕರಾದ ರಾಘವೇಂದ್ರ ಕೆ. ವಂದಿಸಿದರು. ಕಾರ್ಯಕ್ರಮವನ್ನು ದೈ.ಶಿ.ಶಿಕ್ಷಕರಾದ ಹರಿಪ್ರಸಾದ್ ರೈ ಜಿ ನಿರೂಪಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.