ಬೆಳ್ಳಾರೆ: ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ನ.26ರಂದು ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಸಹಶಿಕ್ಷಕಿ ಸಹನಾ ಬಿ ಬಿ ಸಂವಿಧಾನದ ಪರಿಚಯ ಮಾಡಿದರು. ಮುಖ್ಯಗುರು ಎಂ ಎಸ್ ಶಿವರಾಮ ಶಾಸ್ತ್ರಿರವರು ಕಾರ್ಯಕ್ರಮವನ್ನು ಸ್ವಾಗತಿಸಿ, ಸಂವಿಧಾನದ ಪೂರ್ವಪೀಠಿಕೆಯನ್ನು ಬೋಧಿಸಿದರು. 320 ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಜರಿದ್ದರು.
ಜಿಲ್ಲಾಯುವ ಸಂಸತ್ತು ಸ್ಪರ್ಧೆ ಮತ್ತು ತಾಲೂಕು ಇಐಅ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಹಶಿಕ್ಷಕರಾದ ರಾಘವೇಂದ್ರ ಕೆ. ವಂದಿಸಿದರು. ಕಾರ್ಯಕ್ರಮವನ್ನು ದೈ.ಶಿ.ಶಿಕ್ಷಕರಾದ ಹರಿಪ್ರಸಾದ್ ರೈ ಜಿ ನಿರೂಪಿಸಿದರು.
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.
ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…