ಬೆಳ್ಳಾರೆ: ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ನ.26ರಂದು ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಸಹಶಿಕ್ಷಕಿ ಸಹನಾ ಬಿ ಬಿ ಸಂವಿಧಾನದ ಪರಿಚಯ ಮಾಡಿದರು. ಮುಖ್ಯಗುರು ಎಂ ಎಸ್ ಶಿವರಾಮ ಶಾಸ್ತ್ರಿರವರು ಕಾರ್ಯಕ್ರಮವನ್ನು ಸ್ವಾಗತಿಸಿ, ಸಂವಿಧಾನದ ಪೂರ್ವಪೀಠಿಕೆಯನ್ನು ಬೋಧಿಸಿದರು. 320 ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಜರಿದ್ದರು.
ಜಿಲ್ಲಾಯುವ ಸಂಸತ್ತು ಸ್ಪರ್ಧೆ ಮತ್ತು ತಾಲೂಕು ಇಐಅ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಹಶಿಕ್ಷಕರಾದ ರಾಘವೇಂದ್ರ ಕೆ. ವಂದಿಸಿದರು. ಕಾರ್ಯಕ್ರಮವನ್ನು ದೈ.ಶಿ.ಶಿಕ್ಷಕರಾದ ಹರಿಪ್ರಸಾದ್ ರೈ ಜಿ ನಿರೂಪಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…