ಬೆಳ್ಳಾರೆ: ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ನ.26ರಂದು ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಸಹಶಿಕ್ಷಕಿ ಸಹನಾ ಬಿ ಬಿ ಸಂವಿಧಾನದ ಪರಿಚಯ ಮಾಡಿದರು. ಮುಖ್ಯಗುರು ಎಂ ಎಸ್ ಶಿವರಾಮ ಶಾಸ್ತ್ರಿರವರು ಕಾರ್ಯಕ್ರಮವನ್ನು ಸ್ವಾಗತಿಸಿ, ಸಂವಿಧಾನದ ಪೂರ್ವಪೀಠಿಕೆಯನ್ನು ಬೋಧಿಸಿದರು. 320 ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಜರಿದ್ದರು.
ಜಿಲ್ಲಾಯುವ ಸಂಸತ್ತು ಸ್ಪರ್ಧೆ ಮತ್ತು ತಾಲೂಕು ಇಐಅ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಹಶಿಕ್ಷಕರಾದ ರಾಘವೇಂದ್ರ ಕೆ. ವಂದಿಸಿದರು. ಕಾರ್ಯಕ್ರಮವನ್ನು ದೈ.ಶಿ.ಶಿಕ್ಷಕರಾದ ಹರಿಪ್ರಸಾದ್ ರೈ ಜಿ ನಿರೂಪಿಸಿದರು.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…