ಬೆಳ್ಳಾರೆ: ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ನ.26ರಂದು ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಸಹಶಿಕ್ಷಕಿ ಸಹನಾ ಬಿ ಬಿ ಸಂವಿಧಾನದ ಪರಿಚಯ ಮಾಡಿದರು. ಮುಖ್ಯಗುರು ಎಂ ಎಸ್ ಶಿವರಾಮ ಶಾಸ್ತ್ರಿರವರು ಕಾರ್ಯಕ್ರಮವನ್ನು ಸ್ವಾಗತಿಸಿ, ಸಂವಿಧಾನದ ಪೂರ್ವಪೀಠಿಕೆಯನ್ನು ಬೋಧಿಸಿದರು. 320 ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಜರಿದ್ದರು.
ಜಿಲ್ಲಾಯುವ ಸಂಸತ್ತು ಸ್ಪರ್ಧೆ ಮತ್ತು ತಾಲೂಕು ಇಐಅ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಹಶಿಕ್ಷಕರಾದ ರಾಘವೇಂದ್ರ ಕೆ. ವಂದಿಸಿದರು. ಕಾರ್ಯಕ್ರಮವನ್ನು ದೈ.ಶಿ.ಶಿಕ್ಷಕರಾದ ಹರಿಪ್ರಸಾದ್ ರೈ ಜಿ ನಿರೂಪಿಸಿದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…