ಬೆಳ್ಳಾರೆ: ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ನ.26ರಂದು ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಸಹಶಿಕ್ಷಕಿ ಸಹನಾ ಬಿ ಬಿ ಸಂವಿಧಾನದ ಪರಿಚಯ ಮಾಡಿದರು. ಮುಖ್ಯಗುರು ಎಂ ಎಸ್ ಶಿವರಾಮ ಶಾಸ್ತ್ರಿರವರು ಕಾರ್ಯಕ್ರಮವನ್ನು ಸ್ವಾಗತಿಸಿ, ಸಂವಿಧಾನದ ಪೂರ್ವಪೀಠಿಕೆಯನ್ನು ಬೋಧಿಸಿದರು. 320 ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಜರಿದ್ದರು.
ಜಿಲ್ಲಾಯುವ ಸಂಸತ್ತು ಸ್ಪರ್ಧೆ ಮತ್ತು ತಾಲೂಕು ಇಐಅ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಹಶಿಕ್ಷಕರಾದ ರಾಘವೇಂದ್ರ ಕೆ. ವಂದಿಸಿದರು. ಕಾರ್ಯಕ್ರಮವನ್ನು ದೈ.ಶಿ.ಶಿಕ್ಷಕರಾದ ಹರಿಪ್ರಸಾದ್ ರೈ ಜಿ ನಿರೂಪಿಸಿದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…