ಬೆಳ್ಳಾರೆ: ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ನ.26ರಂದು ರಾಷ್ಟ್ರೀಯ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಸಹಶಿಕ್ಷಕಿ ಸಹನಾ ಬಿ ಬಿ ಸಂವಿಧಾನದ ಪರಿಚಯ ಮಾಡಿದರು. ಮುಖ್ಯಗುರು ಎಂ ಎಸ್ ಶಿವರಾಮ ಶಾಸ್ತ್ರಿರವರು ಕಾರ್ಯಕ್ರಮವನ್ನು ಸ್ವಾಗತಿಸಿ, ಸಂವಿಧಾನದ ಪೂರ್ವಪೀಠಿಕೆಯನ್ನು ಬೋಧಿಸಿದರು. 320 ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಜರಿದ್ದರು.
ಜಿಲ್ಲಾಯುವ ಸಂಸತ್ತು ಸ್ಪರ್ಧೆ ಮತ್ತು ತಾಲೂಕು ಇಐಅ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಹಶಿಕ್ಷಕರಾದ ರಾಘವೇಂದ್ರ ಕೆ. ವಂದಿಸಿದರು. ಕಾರ್ಯಕ್ರಮವನ್ನು ದೈ.ಶಿ.ಶಿಕ್ಷಕರಾದ ಹರಿಪ್ರಸಾದ್ ರೈ ಜಿ ನಿರೂಪಿಸಿದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…