ಮಂಡೆಕೋಲು: ರಾಷ್ಟ ಸೇವಿಕಾ ಸಮಿತಿ ಮವತಿಯಿಂದ ವಿಶ್ವಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ವೇದಿಕೆಯಲ್ಲಿ ವೀರವನಿತೆ ಸಮಿತಿಯ ಅಧ್ಯಕ್ಷರು ಭಾರತಿ ಉಗ್ರಾಣಿಮನೆ ದೀಪ ಪ್ರಜ್ವಲನ ಮಾಡಿದರು. ಮುಖ್ಯ ಶಿಕ್ಷಕಿ ವಿನುತಾ ಪಾತಿಕಲ್ಲು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯೋಗ ಶಿಕ್ಷಕಿ ಸಾವಿತ್ರಿರಾಮ್ ಕಣೆಮರಡ್ಕ ಯೋಗ ತರಬೇತಿಯನ್ನು ನೀಡಿದರು. ವಸಂತೀ ಕಾರ್ಯಕ್ರಮ ನಿರೂಪಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…