Advertisement
ನಮ್ಮೂರ ಸುದ್ದಿ

ರಿಸರ್ವ್ ಪೊಲೀಸ್ ಎ ಎಸ್ ಐ ಜಾಫರ್ ಸಾದಿಕ್ ಸೆಂಟ್ಯಾರ್ ರಿಗೆ ಪೇರಡ್ಕದಲ್ಲಿ ಸನ್ಮಾನ

Share

ಸುಳ್ಯ: ಮಂಗಳೂರು ರಿಸರ್ವ್ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ ಟೇಬಲ್ ಆಗಿದ್ದು ಇತ್ತೀಚೆಗೆ ಎ ಎಸ್ ಐ  ಆಗಿ ಬಡ್ತಿ ಹೊಂದಿದ ಪೇರಡ್ಕ ಜಾಫರ್ ಸಾದಿಕ್ ರವರಿಗೆ ಪೇರಡ್ಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೇರಡ್ಕ ಮಸೀದಿಯ ಆಡಳಿತ ಸಮಿತಿ ಹಾಗೂ ಗೂನಡ್ಕ ಶಾಖಾ SKSSF ವತಿಯಿಂದ ಸಯ್ಯದ್ NPM ಝೈನುಲ್ ಆಬಿದೀನ್ ತಂಙಳ್ ಶಾಲು ಹೊದೆಸಿ ಸನ್ಮಾನಿಸಿದರು.

Advertisement
Advertisement
Advertisement
Advertisement

ಪೇರಡ್ಕ ಜಮಾಅತ್ ಅಧ್ಯಕ್ಷರಾದ ಟಿ, ಈ,ಆರೀಫ್ ತೆಕ್ಕಿಲ್,ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಕರಾವಳಿ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ, ಎಂ,ಶಾಹಿದ್ ,ಕಾರ್ಯದರ್ಶಿ ಅಶ್ರಫ್ ಗುಂಡಿ,ಪೇರಡ್ಕ ಜಮಾಅತ್ ಕಾರ್ಯದರ್ಶಿ ಪಿ,ಕೆ,ಉಮ್ಮರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ,ಹಮೀದ್, ರಿಸರ್ವ್ ಪೊಲೀಸ್ ASI ಜಾಫರ್ ಸಾದಿಕ್,
ದ,ಕ,ಜಿಲ್ಲಾ ವಿಖಾಯ ಉಪಾಧ್ಯಕ್ಷರಾದ ತಾಜುದ್ದೀನ್ ಟರ್ಲಿ,ಅಬ್ದುಲ್ ಕಾದರ್ ಮೊಟ್ಟೆ0ಗಾರ್,ಬಾಬಾ ಹಾಜಿ ರಜಾಕ್ ಹಾಜಿ ,ಹಕೀ0 ದರ್ಕಸ್,ಜಾವೇದ್ ತೆಕ್ಕಿಲ್,ಝುಬೈರ್ ಪಾಂಡಿ,ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಾಳೆ ಶಿವರಾತ್ರಿ | ಎಲ್ಲೆಲ್ಲೂ “ಶಿವೋಹಂ…ಶಿವೋಹಂ..” |

ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…

26 mins ago

ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗೆ ಸನ್ಮಾನ | ಪರಿಶುದ್ಧ ಭಕ್ತಿ ಮತ್ತು ದೃಢನಂಬಿಕೆಯಿಂದ ದೇವರ ಅನುಗ್ರಹ ಪ್ರಾಪ್ತಿ: ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…

1 hour ago

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…

1 hour ago

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

15 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

15 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

15 hours ago