ಸುಳ್ಯ: ಮಂಗಳೂರು ರಿಸರ್ವ್ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ ಟೇಬಲ್ ಆಗಿದ್ದು ಇತ್ತೀಚೆಗೆ ಎ ಎಸ್ ಐ ಆಗಿ ಬಡ್ತಿ ಹೊಂದಿದ ಪೇರಡ್ಕ ಜಾಫರ್ ಸಾದಿಕ್ ರವರಿಗೆ ಪೇರಡ್ಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೇರಡ್ಕ ಮಸೀದಿಯ ಆಡಳಿತ ಸಮಿತಿ ಹಾಗೂ ಗೂನಡ್ಕ ಶಾಖಾ SKSSF ವತಿಯಿಂದ ಸಯ್ಯದ್ NPM ಝೈನುಲ್ ಆಬಿದೀನ್ ತಂಙಳ್ ಶಾಲು ಹೊದೆಸಿ ಸನ್ಮಾನಿಸಿದರು.
ಪೇರಡ್ಕ ಜಮಾಅತ್ ಅಧ್ಯಕ್ಷರಾದ ಟಿ, ಈ,ಆರೀಫ್ ತೆಕ್ಕಿಲ್,ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಕರಾವಳಿ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ, ಎಂ,ಶಾಹಿದ್ ,ಕಾರ್ಯದರ್ಶಿ ಅಶ್ರಫ್ ಗುಂಡಿ,ಪೇರಡ್ಕ ಜಮಾಅತ್ ಕಾರ್ಯದರ್ಶಿ ಪಿ,ಕೆ,ಉಮ್ಮರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ,ಹಮೀದ್, ರಿಸರ್ವ್ ಪೊಲೀಸ್ ASI ಜಾಫರ್ ಸಾದಿಕ್,
ದ,ಕ,ಜಿಲ್ಲಾ ವಿಖಾಯ ಉಪಾಧ್ಯಕ್ಷರಾದ ತಾಜುದ್ದೀನ್ ಟರ್ಲಿ,ಅಬ್ದುಲ್ ಕಾದರ್ ಮೊಟ್ಟೆ0ಗಾರ್,ಬಾಬಾ ಹಾಜಿ ರಜಾಕ್ ಹಾಜಿ ,ಹಕೀ0 ದರ್ಕಸ್,ಜಾವೇದ್ ತೆಕ್ಕಿಲ್,ಝುಬೈರ್ ಪಾಂಡಿ,ಉಪಸ್ಥಿತರಿದ್ದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…