ಸುಳ್ಯ: ಮಂಗಳೂರು ರಿಸರ್ವ್ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ ಟೇಬಲ್ ಆಗಿದ್ದು ಇತ್ತೀಚೆಗೆ ಎ ಎಸ್ ಐ ಆಗಿ ಬಡ್ತಿ ಹೊಂದಿದ ಪೇರಡ್ಕ ಜಾಫರ್ ಸಾದಿಕ್ ರವರಿಗೆ ಪೇರಡ್ಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೇರಡ್ಕ ಮಸೀದಿಯ ಆಡಳಿತ ಸಮಿತಿ ಹಾಗೂ ಗೂನಡ್ಕ ಶಾಖಾ SKSSF ವತಿಯಿಂದ ಸಯ್ಯದ್ NPM ಝೈನುಲ್ ಆಬಿದೀನ್ ತಂಙಳ್ ಶಾಲು ಹೊದೆಸಿ ಸನ್ಮಾನಿಸಿದರು.
ಪೇರಡ್ಕ ಜಮಾಅತ್ ಅಧ್ಯಕ್ಷರಾದ ಟಿ, ಈ,ಆರೀಫ್ ತೆಕ್ಕಿಲ್,ಮಾಜಿ ಅಧ್ಯಕ್ಷರಾದ ಇಬ್ರಾಹಿಂ ಕರಾವಳಿ, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷರಾದ ಟಿ, ಎಂ,ಶಾಹಿದ್ ,ಕಾರ್ಯದರ್ಶಿ ಅಶ್ರಫ್ ಗುಂಡಿ,ಪೇರಡ್ಕ ಜಮಾಅತ್ ಕಾರ್ಯದರ್ಶಿ ಪಿ,ಕೆ,ಉಮ್ಮರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ ಕೆ,ಹಮೀದ್, ರಿಸರ್ವ್ ಪೊಲೀಸ್ ASI ಜಾಫರ್ ಸಾದಿಕ್,
ದ,ಕ,ಜಿಲ್ಲಾ ವಿಖಾಯ ಉಪಾಧ್ಯಕ್ಷರಾದ ತಾಜುದ್ದೀನ್ ಟರ್ಲಿ,ಅಬ್ದುಲ್ ಕಾದರ್ ಮೊಟ್ಟೆ0ಗಾರ್,ಬಾಬಾ ಹಾಜಿ ರಜಾಕ್ ಹಾಜಿ ,ಹಕೀ0 ದರ್ಕಸ್,ಜಾವೇದ್ ತೆಕ್ಕಿಲ್,ಝುಬೈರ್ ಪಾಂಡಿ,ಉಪಸ್ಥಿತರಿದ್ದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…