ಸುಳ್ಯ:ರೆಂಜಾಳ ಶ್ರೀ ಶಾಸ್ತಾವು ಯುವಕ ಮಂಡಲ ಇದರ ಪದಗ್ರಹಣ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.೨೫ ರಂದು ನಡೆಯಿತು. ಈ ಸಂದರ್ಭದಲ್ಲಿ ಮೆಸ್ಕಾಂ ನ ಅರಂತೋಡು ಶಾಖೆಯ ನೆಲ್ಲೂರು ಕೆಮ್ರಾಜೆ ಮತ್ತು ಮರ್ಕಂಜ ವ್ಯಾಪ್ತಿಯ ಬೆಟ್ಟ ಕ್ಯಾಂಪ್ ನಲ್ಲಿ ನಿರಂತರ ವಿದ್ಯುತ್ ನೀಡುವಲ್ಲಿ ಸಲ್ಲಿಸಿದ ಕರ್ತವ್ಯ ನಿಷ್ಠೆ ಹಾಗೂ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಪವರ್ ಮ್ಯಾನ್ ಗಳಾದ ಜಗದೀಶ್ ಮತ್ತು ರಾಚಯ್ಯ ರನ್ನು ಗಣ್ಯರ ಉಪಸ್ಥಿತಿ ಯಲ್ಲಿ ಸನ್ಮಾನಿಸಲಾಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel