ಬೆಳ್ಳಾರೆ: 2018-19ನೇ ಸಾಲಿನ ಸಮಸ್ತ ಕೇರಳ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 5ನೇ ತರಗತಿಯ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಬೆಳ್ಳಾರೆ ಹಿದಾಯತುಲ್ ಇಸ್ಲಾಂ ಮದರಸದ ವಿದ್ಯಾರ್ಥಿನಿ ಆಯಿಷತ್ ನಾಝ್ 459 ಅಂಕಗಳೊಂದಿಗೆ ಡಿಸ್ಟಿಂಕ್ಷನಿನಲ್ಲಿ ಉತ್ತೀರ್ಣಗೊಂಡಿದ್ದರು.
ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿನಿ ಆಯಿಷತ್ ನಾಝ್ 9 ಅಂಕಗಳು ಹೆಚ್ಚು ಪಡೆದಿದ್ದು, ಒಟ್ಟು 468 ಅಂಕಗಳೊಂದಿಗೆ ಸುಳ್ಯ ರೇಂಜ್ ಮಟ್ಟದಲ್ಲಿ ದ್ವಿತೀಯ ಸ್ಥಾನಿಯಾಗಿರುತ್ತಾರೆ ಎಂದು ಹಿದಾಯತುಲ್ ಇಸ್ಲಾಂ ಮದರಸದ ಸದರ್ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ತಿಳಿಸಿದ್ದಾರೆ. ಇವರು ಉದ್ಯಮಿ ನಝೀರ್ ಶೂಬಿಝ್ ಬೆಳ್ಳಾರೆ ಅವರ ಪುತ್ರಿಯಾಗಿದ್ದಾರೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…