ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸುಳ್ಯ ಘಟಕದ ಪದಾಧಿಕಾರಿಗಳು ರಾಜ್ಯ ಕರ್ಯದರ್ಶಿ ರವಿಕಿರಣ ಪುಣಚ ಅವರೊಂದಿಗೆ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಆಗಿ ಜಿಲ್ಲೆಯ ರೈತರ 19 ಬೇಡಿಕೆಗಳ ಮನವಿ ಮಾಡಲಾಯಿತು. ಜನವರಿ ತಿಂಗಳ ಮಧ್ಯದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಿಕೊಡುವ ಭರವಸೆ ನೀಡಿದ್ದಾರೆ.
ಸುಳ್ಯ ತಾಲೂಕಿನ ರೈತರು ತಮ್ಮ ಸಮಸ್ಯೆ ಅಹವಾಲುಗಳನ್ನು ತಿಳಿಸಲು ಆ ದಿನ ಅವಕಾಶವಿರುತ್ತದೆ .
ಸಾಲಮನ್ನಾ ಜನವರಿ 10 ಒಳಗೆ ಎಲ್ಲಾ ರೈತರ ಖಾತೆಗಳಿಗೆ ಜಮಾಮಾಡಬೇಕು ಇಲ್ಲವಾದಲ್ಲಿ ಸಹಕಾರಿ ಸಂಘಗಳ ಆಡಳಿತ ಮಂಡಳಿ ಚುನಾವಣಾ ಬಹಿಸ್ಕರಿಸುತ್ತೇವೆ ಎಂಬ ರೈತರ ಮನವಿಯನ್ನು ಮಾನ್ಯ ಜಿಲ್ಲಾಧಿಕಾರಿಯವರಿಗೆ ಹಾಗು ಸಹಕಾರಿ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ . 15 ದಿನಗಳಲ್ಲಿ ಎಲ್ಲಾ ರೈತರಿಗೂ ಸಾಲ ಮನ್ನಾ ಹಣ ಜಮಾ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ ಎಂದು ರೈತ ಸಂಘದ ಪ್ರಕಟಣೆ ತಿಳಿಸಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…