ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸುಳ್ಯ ಘಟಕದ ಪದಾಧಿಕಾರಿಗಳು ರಾಜ್ಯ ಕರ್ಯದರ್ಶಿ ರವಿಕಿರಣ ಪುಣಚ ಅವರೊಂದಿಗೆ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಆಗಿ ಜಿಲ್ಲೆಯ ರೈತರ 19 ಬೇಡಿಕೆಗಳ ಮನವಿ ಮಾಡಲಾಯಿತು. ಜನವರಿ ತಿಂಗಳ ಮಧ್ಯದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಿಕೊಡುವ ಭರವಸೆ ನೀಡಿದ್ದಾರೆ.
ಸುಳ್ಯ ತಾಲೂಕಿನ ರೈತರು ತಮ್ಮ ಸಮಸ್ಯೆ ಅಹವಾಲುಗಳನ್ನು ತಿಳಿಸಲು ಆ ದಿನ ಅವಕಾಶವಿರುತ್ತದೆ .
ಸಾಲಮನ್ನಾ ಜನವರಿ 10 ಒಳಗೆ ಎಲ್ಲಾ ರೈತರ ಖಾತೆಗಳಿಗೆ ಜಮಾಮಾಡಬೇಕು ಇಲ್ಲವಾದಲ್ಲಿ ಸಹಕಾರಿ ಸಂಘಗಳ ಆಡಳಿತ ಮಂಡಳಿ ಚುನಾವಣಾ ಬಹಿಸ್ಕರಿಸುತ್ತೇವೆ ಎಂಬ ರೈತರ ಮನವಿಯನ್ನು ಮಾನ್ಯ ಜಿಲ್ಲಾಧಿಕಾರಿಯವರಿಗೆ ಹಾಗು ಸಹಕಾರಿ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ . 15 ದಿನಗಳಲ್ಲಿ ಎಲ್ಲಾ ರೈತರಿಗೂ ಸಾಲ ಮನ್ನಾ ಹಣ ಜಮಾ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ ಎಂದು ರೈತ ಸಂಘದ ಪ್ರಕಟಣೆ ತಿಳಿಸಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…