ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸುಳ್ಯ ಘಟಕದ ಪದಾಧಿಕಾರಿಗಳು ರಾಜ್ಯ ಕರ್ಯದರ್ಶಿ ರವಿಕಿರಣ ಪುಣಚ ಅವರೊಂದಿಗೆ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಆಗಿ ಜಿಲ್ಲೆಯ ರೈತರ 19 ಬೇಡಿಕೆಗಳ ಮನವಿ ಮಾಡಲಾಯಿತು. ಜನವರಿ ತಿಂಗಳ ಮಧ್ಯದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಿಕೊಡುವ ಭರವಸೆ ನೀಡಿದ್ದಾರೆ.
ಸುಳ್ಯ ತಾಲೂಕಿನ ರೈತರು ತಮ್ಮ ಸಮಸ್ಯೆ ಅಹವಾಲುಗಳನ್ನು ತಿಳಿಸಲು ಆ ದಿನ ಅವಕಾಶವಿರುತ್ತದೆ .
ಸಾಲಮನ್ನಾ ಜನವರಿ 10 ಒಳಗೆ ಎಲ್ಲಾ ರೈತರ ಖಾತೆಗಳಿಗೆ ಜಮಾಮಾಡಬೇಕು ಇಲ್ಲವಾದಲ್ಲಿ ಸಹಕಾರಿ ಸಂಘಗಳ ಆಡಳಿತ ಮಂಡಳಿ ಚುನಾವಣಾ ಬಹಿಸ್ಕರಿಸುತ್ತೇವೆ ಎಂಬ ರೈತರ ಮನವಿಯನ್ನು ಮಾನ್ಯ ಜಿಲ್ಲಾಧಿಕಾರಿಯವರಿಗೆ ಹಾಗು ಸಹಕಾರಿ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ . 15 ದಿನಗಳಲ್ಲಿ ಎಲ್ಲಾ ರೈತರಿಗೂ ಸಾಲ ಮನ್ನಾ ಹಣ ಜಮಾ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ ಎಂದು ರೈತ ಸಂಘದ ಪ್ರಕಟಣೆ ತಿಳಿಸಿದೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…