ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸುಳ್ಯ ಘಟಕದ ಪದಾಧಿಕಾರಿಗಳು ರಾಜ್ಯ ಕರ್ಯದರ್ಶಿ ರವಿಕಿರಣ ಪುಣಚ ಅವರೊಂದಿಗೆ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಆಗಿ ಜಿಲ್ಲೆಯ ರೈತರ 19 ಬೇಡಿಕೆಗಳ ಮನವಿ ಮಾಡಲಾಯಿತು. ಜನವರಿ ತಿಂಗಳ ಮಧ್ಯದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಿಕೊಡುವ ಭರವಸೆ ನೀಡಿದ್ದಾರೆ.
ಸುಳ್ಯ ತಾಲೂಕಿನ ರೈತರು ತಮ್ಮ ಸಮಸ್ಯೆ ಅಹವಾಲುಗಳನ್ನು ತಿಳಿಸಲು ಆ ದಿನ ಅವಕಾಶವಿರುತ್ತದೆ .
ಸಾಲಮನ್ನಾ ಜನವರಿ 10 ಒಳಗೆ ಎಲ್ಲಾ ರೈತರ ಖಾತೆಗಳಿಗೆ ಜಮಾಮಾಡಬೇಕು ಇಲ್ಲವಾದಲ್ಲಿ ಸಹಕಾರಿ ಸಂಘಗಳ ಆಡಳಿತ ಮಂಡಳಿ ಚುನಾವಣಾ ಬಹಿಸ್ಕರಿಸುತ್ತೇವೆ ಎಂಬ ರೈತರ ಮನವಿಯನ್ನು ಮಾನ್ಯ ಜಿಲ್ಲಾಧಿಕಾರಿಯವರಿಗೆ ಹಾಗು ಸಹಕಾರಿ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ . 15 ದಿನಗಳಲ್ಲಿ ಎಲ್ಲಾ ರೈತರಿಗೂ ಸಾಲ ಮನ್ನಾ ಹಣ ಜಮಾ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ ಎಂದು ರೈತ ಸಂಘದ ಪ್ರಕಟಣೆ ತಿಳಿಸಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…