Advertisement
ಸುದ್ದಿಗಳು

ರೈತರ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ದಾಖಲಾಗದೆ ಆಗುತ್ತಿರುವ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

Share

ಸುಳ್ಯ: ರೈತರ ಕೃಷಿ ಭೂಮಿಗೆ ಸಂಬಂಧ ಪಟ್ಟಂತೆ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ಸರಕಾರದ ಸೌಲಭ್ಯಗಳು ರೈತರಿಗೆ ದೊರೆಯುತ್ತದೆ. ಸರ್ಕಾರದ ಇಲಾಖೆಗಳಾದ ತೋಟಗಾರಿಕೆ, ಕೃಷಿ ಇಲಾಖೆಯಿಂದ ದೊರೆಯುವ ಬೀಜಗಳು, ವಿವಿಧ ಗಿಡಗಳು ರೋಗ ನಿರೋಧಕ ಔಷಧಗಳು ವಿವಿಧ ಗೊಬ್ಬರಗಳು ಸಹಾಯಧನದಲ್ಲಿ ಸಿಗುವಂತಹ ವಿವಿಧ ಕೃಷಿ ಉಪಕರಣಗಳು ಹೀಗೆ ಇತ್ಯಾದಿ ಸೌಲಭ್ಯಗಳು ರೈತನ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ದೊರೆಯುತ್ತದೆ. ಆದರೆ ಭೂಮಿಕೇಂದ್ರದಲ್ಲಿ ಆರ್.ಟಿ.ಸಿ.ಯಲ್ಲಿ ಸೂಕ್ತ ರೀತಿಯಲ್ಲಿ ಬೆಳೆ ದಾಖಲು ಮಾಡದೇ ಸಮಸ್ಯೆ ಎದುರಾಗುತ್ತಿದೆ. ಸೌಲಭ್ಯ ಪಡೆಯಬೇಕಾದರೆ ರೈತ ಪ್ರತಿ ಸಲ ಗ್ರಾಮಕರಣಿಕರ ಬಳಿ ಹೋಗಿ ಬೆಳೆ ನಮೂದಿಸಬೇಕಾಗುತ್ತದೆ. ಇದರಿಂದ ರೈತನಿಗೂ – ಅಧಿಕಾರಿಗಳಿಗೂ ತೊಂದರೆಯಾಗುತ್ತದೆ. ಆದ್ದರಿಂದ ರೈತರ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದು ಒಮ್ಮೆ ಮಾಡಿದರೆ ಮತ್ತೆ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕೆಂದು ಪದ್ಮನಾಭ ನೂಜಾಲುರವರು ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಈ ಮನವಿಯ ಪ್ರತಿಯನ್ನು ಜು.23 ರಂದು ಪದ್ಮನಾಭರು ಸುಳ್ಯ ತಹಶೀಲ್ದಾರ್‌ರಿಗೂ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • without crop/plants in land how he got land from GOvt. ? Even it has grants from govt. through "Akrama Sakrama". but there is no entry of Crope!? .

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

11 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

12 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

13 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

22 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

1 day ago