Advertisement
ಸುದ್ದಿಗಳು

ರೈತರ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ದಾಖಲಾಗದೆ ಆಗುತ್ತಿರುವ ಸಮಸ್ಯೆ ಸರಿಪಡಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

Share

ಸುಳ್ಯ: ರೈತರ ಕೃಷಿ ಭೂಮಿಗೆ ಸಂಬಂಧ ಪಟ್ಟಂತೆ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ಸರಕಾರದ ಸೌಲಭ್ಯಗಳು ರೈತರಿಗೆ ದೊರೆಯುತ್ತದೆ. ಸರ್ಕಾರದ ಇಲಾಖೆಗಳಾದ ತೋಟಗಾರಿಕೆ, ಕೃಷಿ ಇಲಾಖೆಯಿಂದ ದೊರೆಯುವ ಬೀಜಗಳು, ವಿವಿಧ ಗಿಡಗಳು ರೋಗ ನಿರೋಧಕ ಔಷಧಗಳು ವಿವಿಧ ಗೊಬ್ಬರಗಳು ಸಹಾಯಧನದಲ್ಲಿ ಸಿಗುವಂತಹ ವಿವಿಧ ಕೃಷಿ ಉಪಕರಣಗಳು ಹೀಗೆ ಇತ್ಯಾದಿ ಸೌಲಭ್ಯಗಳು ರೈತನ ಸಾಗುವಳಿ ಭೂಮಿಯ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದಾಗಿದ್ದರೆ ಮಾತ್ರ ದೊರೆಯುತ್ತದೆ. ಆದರೆ ಭೂಮಿಕೇಂದ್ರದಲ್ಲಿ ಆರ್.ಟಿ.ಸಿ.ಯಲ್ಲಿ ಸೂಕ್ತ ರೀತಿಯಲ್ಲಿ ಬೆಳೆ ದಾಖಲು ಮಾಡದೇ ಸಮಸ್ಯೆ ಎದುರಾಗುತ್ತಿದೆ. ಸೌಲಭ್ಯ ಪಡೆಯಬೇಕಾದರೆ ರೈತ ಪ್ರತಿ ಸಲ ಗ್ರಾಮಕರಣಿಕರ ಬಳಿ ಹೋಗಿ ಬೆಳೆ ನಮೂದಿಸಬೇಕಾಗುತ್ತದೆ. ಇದರಿಂದ ರೈತನಿಗೂ – ಅಧಿಕಾರಿಗಳಿಗೂ ತೊಂದರೆಯಾಗುತ್ತದೆ. ಆದ್ದರಿಂದ ರೈತರ ಆರ್.ಟಿ.ಸಿ.ಯಲ್ಲಿ ಬೆಳೆ ನಮೂದು ಒಮ್ಮೆ ಮಾಡಿದರೆ ಮತ್ತೆ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕೆಂದು ಪದ್ಮನಾಭ ನೂಜಾಲುರವರು ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. ಈ ಮನವಿಯ ಪ್ರತಿಯನ್ನು ಜು.23 ರಂದು ಪದ್ಮನಾಭರು ಸುಳ್ಯ ತಹಶೀಲ್ದಾರ್‌ರಿಗೂ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

View Comments

  • without crop/plants in land how he got land from GOvt. ? Even it has grants from govt. through "Akrama Sakrama". but there is no entry of Crope!? .

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

16 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

18 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

18 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

21 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago