ರೈತ ಸಂಘದ ಸದಸ್ಯರಿಂದ ಶಾಸಕರ ಭೇಟಿ

October 22, 2019
8:51 PM

ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror