ರೈತ ಸಂಘದ ಸದಸ್ಯರಿಂದ ಶಾಸಕರ ಭೇಟಿ

October 22, 2019
8:51 PM

ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ
July 13, 2025
9:37 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group