ರೈತ ಸಂಘದ ಸದಸ್ಯರಿಂದ ಶಾಸಕರ ಭೇಟಿ

October 22, 2019
8:51 PM

ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ
March 4, 2025
10:11 PM
by: The Rural Mirror ಸುದ್ದಿಜಾಲ
ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror