ರೈತ ಸಂಘದ ಸದಸ್ಯರಿಂದ ಶಾಸಕರ ಭೇಟಿ

October 22, 2019
8:51 PM

ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror