ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…
ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…