ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…