ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…