Advertisement
ಸುದ್ದಿಗಳು

ರೈತ ಸಂಘದ ಸದಸ್ಯರಿಂದ ಶಾಸಕರ ಭೇಟಿ

Share

ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

2 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

2 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

2 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

2 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

12 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

13 hours ago