ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…