ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…