ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…