ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಐವರ್ನಾಡು ಗ್ರಾಮ ಘಟಕದ ಕಚೇರಿ ಉದ್ಘಾಟನೆ ಡಿ.16 ರಂದು ನಡೆಯಿತು. ರೈತ ಸಂಘದ ತಾಲೂಕು ಘಟಕ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ರೈತ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ನೂಜಾಲು ಪದ್ಮನಾಭ ಸಭೆಯ ಅಧ್ಯಕ್ಷತೆ ವಹಿಸಿದ್ದರು .
ವೇದಿಕೆಯಲ್ಲಿ ಎಪಿಎಂಸಿ ಸದಸ್ಯರಾದ ನವೀನ ಸಾರಕೆರೆ, ರೈತ ಶ್ರಮಿಕರ ಸಹಕಾರಿ ಸಂಘದ ಅಶೋಕ್ ಎಡಮಲೆ, ಗೌರವ ಅಧ್ಯಕ್ಷ ಕೃಷ್ಣಪ್ಪ ನೆಕ್ರಾಪ್ಪಾಡಿ, ಖಜಾಂಜಿ ಭರತ್ ಕುಮಾರ್ ಐವರ್ನಾಡು ಭಾಗವಹಿಸಿದ್ದರು. ಡಿ. 17 ರಂದು ಮಂಗಳೂರಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸುಳ್ಯ ತಾಲುಕಿನ ಹೆಚ್ಚು ರೈತರು ಭಾಗವಹಿಸಬೇಕೆಂದು ರೈತ ಸಂಘದ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ. ರೈತರ ಸಾಲ ಮನ್ನಾ ಹಾಗು ಇತರ 19 ಬೇಡಿಕೆಗಳ ಈಡೇರಿಕೆಗೆ ಹೋರಾಟ ನಡೆಯಲಿದೆ ಎಂದರು.
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…