ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಐವರ್ನಾಡು ಗ್ರಾಮ ಘಟಕದ ಕಚೇರಿ ಉದ್ಘಾಟನೆ ಡಿ.16 ರಂದು ನಡೆಯಿತು. ರೈತ ಸಂಘದ ತಾಲೂಕು ಘಟಕ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ರೈತ ಸಂಘಟನೆ ಬಗ್ಗೆ ಮಾಹಿತಿ ನೀಡಿದರು. ನೂಜಾಲು ಪದ್ಮನಾಭ ಸಭೆಯ ಅಧ್ಯಕ್ಷತೆ ವಹಿಸಿದ್ದರು .
ವೇದಿಕೆಯಲ್ಲಿ ಎಪಿಎಂಸಿ ಸದಸ್ಯರಾದ ನವೀನ ಸಾರಕೆರೆ, ರೈತ ಶ್ರಮಿಕರ ಸಹಕಾರಿ ಸಂಘದ ಅಶೋಕ್ ಎಡಮಲೆ, ಗೌರವ ಅಧ್ಯಕ್ಷ ಕೃಷ್ಣಪ್ಪ ನೆಕ್ರಾಪ್ಪಾಡಿ, ಖಜಾಂಜಿ ಭರತ್ ಕುಮಾರ್ ಐವರ್ನಾಡು ಭಾಗವಹಿಸಿದ್ದರು. ಡಿ. 17 ರಂದು ಮಂಗಳೂರಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಸುಳ್ಯ ತಾಲುಕಿನ ಹೆಚ್ಚು ರೈತರು ಭಾಗವಹಿಸಬೇಕೆಂದು ರೈತ ಸಂಘದ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ. ರೈತರ ಸಾಲ ಮನ್ನಾ ಹಾಗು ಇತರ 19 ಬೇಡಿಕೆಗಳ ಈಡೇರಿಕೆಗೆ ಹೋರಾಟ ನಡೆಯಲಿದೆ ಎಂದರು.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…